ಬಾಗಿಲು ತಟ್ಟಿದ್ದು ಕಾಂಗ್ರೆಸ್, ದೊಣ್ಣೆ ನಾಯಕನ ಕೇಳಿ ಅಭ್ಯರ್ಥಿ ಹಾಕ್ಬೇಕಾ? ಸಿದ್ದು ವಿರುದ್ಧ HDK ವಾಗ್ದಾಳಿ!

ಬಾಗಿಲು ತಟ್ಟಿದ್ದು ಕಾಂಗ್ರೆಸ್, ದೊಣ್ಣೆ ನಾಯಕನ ಕೇಳಿ ಅಭ್ಯರ್ಥಿ ಹಾಕ್ಬೇಕಾ? ಸಿದ್ದು ವಿರುದ್ಧ HDK ವಾಗ್ದಾಳಿ!

Published : Oct 03, 2021, 12:46 AM IST

ರಾಜ್ಯದಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಜೋರಾಗಿದೆ. ಸಿದ್ದರಾಮಯ್ಯ ಆರೋಪಗಳಿಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಬೆಂಬಲ ಕೊಡಿ ಎಂದು ಪ್ರತಿ ದಿನ ನಮ್ಮ ಮನೆ ಬಾಗಿಲು ತಟ್ಟಿದ್ದು ಕಾಂಗ್ರೆಸ್, ಇದೀಗ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಿದೆ. ಅಧಿಕಾರದ ತೆವಲಿಗೆ ಪಕ್ಷ ಬಿಟ್ಟು ಹೋಗಿದ್ದೀರಿ. ನಮಗೆ ಅಧಿಕಾರಕ್ಕೆ ಬರವು ಶಕ್ತಿ ಇದೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಾಗೂ ಸೋಂಕು, ಬಿಜೆಪಿ ಮುಗಿಸುತ್ತೇನೆ ಎಂದ ಕನ್ಹಯ್ಯ ಕುಮಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ರಾಜ್ಯದಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಜೋರಾಗಿದೆ. ಸಿದ್ದರಾಮಯ್ಯ ಆರೋಪಗಳಿಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಬೆಂಬಲ ಕೊಡಿ ಎಂದು ಪ್ರತಿ ದಿನ ನಮ್ಮ ಮನೆ ಬಾಗಿಲು ತಟ್ಟಿದ್ದು ಕಾಂಗ್ರೆಸ್, ಇದೀಗ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಿದೆ. ಅಧಿಕಾರದ ತೆವಲಿಗೆ ಪಕ್ಷ ಬಿಟ್ಟು ಹೋಗಿದ್ದೀರಿ. ನಮಗೆ ಅಧಿಕಾರಕ್ಕೆ ಬರವು ಶಕ್ತಿ ಇದೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಾಗೂ ಸೋಂಕು, ಬಿಜೆಪಿ ಮುಗಿಸುತ್ತೇನೆ ಎಂದ ಕನ್ಹಯ್ಯ ಕುಮಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!