ಬಾಗಿಲು ತಟ್ಟಿದ್ದು ಕಾಂಗ್ರೆಸ್, ದೊಣ್ಣೆ ನಾಯಕನ ಕೇಳಿ ಅಭ್ಯರ್ಥಿ ಹಾಕ್ಬೇಕಾ? ಸಿದ್ದು ವಿರುದ್ಧ HDK ವಾಗ್ದಾಳಿ!

ಬಾಗಿಲು ತಟ್ಟಿದ್ದು ಕಾಂಗ್ರೆಸ್, ದೊಣ್ಣೆ ನಾಯಕನ ಕೇಳಿ ಅಭ್ಯರ್ಥಿ ಹಾಕ್ಬೇಕಾ? ಸಿದ್ದು ವಿರುದ್ಧ HDK ವಾಗ್ದಾಳಿ!

Published : Oct 03, 2021, 12:46 AM IST

ರಾಜ್ಯದಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಜೋರಾಗಿದೆ. ಸಿದ್ದರಾಮಯ್ಯ ಆರೋಪಗಳಿಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಬೆಂಬಲ ಕೊಡಿ ಎಂದು ಪ್ರತಿ ದಿನ ನಮ್ಮ ಮನೆ ಬಾಗಿಲು ತಟ್ಟಿದ್ದು ಕಾಂಗ್ರೆಸ್, ಇದೀಗ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಿದೆ. ಅಧಿಕಾರದ ತೆವಲಿಗೆ ಪಕ್ಷ ಬಿಟ್ಟು ಹೋಗಿದ್ದೀರಿ. ನಮಗೆ ಅಧಿಕಾರಕ್ಕೆ ಬರವು ಶಕ್ತಿ ಇದೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಾಗೂ ಸೋಂಕು, ಬಿಜೆಪಿ ಮುಗಿಸುತ್ತೇನೆ ಎಂದ ಕನ್ಹಯ್ಯ ಕುಮಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ರಾಜ್ಯದಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಜೋರಾಗಿದೆ. ಸಿದ್ದರಾಮಯ್ಯ ಆರೋಪಗಳಿಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಬೆಂಬಲ ಕೊಡಿ ಎಂದು ಪ್ರತಿ ದಿನ ನಮ್ಮ ಮನೆ ಬಾಗಿಲು ತಟ್ಟಿದ್ದು ಕಾಂಗ್ರೆಸ್, ಇದೀಗ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಿದೆ. ಅಧಿಕಾರದ ತೆವಲಿಗೆ ಪಕ್ಷ ಬಿಟ್ಟು ಹೋಗಿದ್ದೀರಿ. ನಮಗೆ ಅಧಿಕಾರಕ್ಕೆ ಬರವು ಶಕ್ತಿ ಇದೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಾಗೂ ಸೋಂಕು, ಬಿಜೆಪಿ ಮುಗಿಸುತ್ತೇನೆ ಎಂದ ಕನ್ಹಯ್ಯ ಕುಮಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?