ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

Published : May 20, 2021, 11:57 PM IST

ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.20): ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?