ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

Published : May 20, 2021, 11:57 PM IST

ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.20): ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?