ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

Published : May 20, 2021, 11:57 PM IST

ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.20): ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?