ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

Published : May 20, 2021, 11:57 PM IST

ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.20): ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!