ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

ಕಾಂಗ್ರೆಸ್ಸಿಗರಿಂದ ಲಸಿಕೆ ಅಪ್ರಪ್ರಚಾರ ಎಂದ HDKಗೆ ಸಿದ್ದು ಟ್ವೀಟ್ ಗುದ್ದು; ಮಾಜಿ ಸಿಎಂಗಳ ಟ್ವೀಟ್ ವಾರ್!

Published : May 20, 2021, 11:57 PM IST

ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.20): ಕೊರೋನಾ ವೈರಸ್ ಲಸಿಕೆ ಕುರಿತು ಕಾಂಗ್ರೆಸ್ ಹಲವು ಅನುಮಾನ ವ್ಯಕ್ತಪಡಿಸಿತ್ತು. ಕ್ಲಿನಿಕಲ್ ಟ್ರಯಲ್ ಮುಗಿಯದ ಲಸಿಕೆ ನಮಗೆ ಬೇಡ, ನೀವು ಮೊದಲು ತೆಗೆದುಕೊಳ್ಳಿ ಎಂದಿತ್ತು. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ ಬೆನ್ನಲ್ಲೇ, ನಾವ್ ಹಾಗೇ ಹೇಳೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂಗಳ ಟ್ವಿಟರ್ ವಾರ್ ರೋಚಕ ಘಟ್ಟ ತಲುಪಿದೆ. ಇನ್ನು ಕರ್ನಾಟಕದಲ್ಲಿನ ಪ್ರಕರಣ ಸಂಖ್ಯೆ, ಬ್ಲಾಕ್ ಫಂಗಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?