ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

Published : Dec 13, 2023, 03:31 PM IST

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ. 

ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋವೊಂದು (viral Video) ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್‌ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more