ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

Published : Dec 13, 2023, 03:31 PM IST

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ. 

ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋವೊಂದು (viral Video) ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್‌ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more