ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

Published : Dec 13, 2023, 03:31 PM IST

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ. 

ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋವೊಂದು (viral Video) ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್‌ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more