ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more