ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more