ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more