ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more