ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

Published : Jul 23, 2023, 09:34 AM ISTUpdated : Jul 23, 2023, 09:35 AM IST

ಗುಜಾರತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಾರು ಭಾಗಗಳು ಮುಳುಗಿ ಹೋಗಿವೆ. ಅಲ್ಲದೇ ಪ್ರವಾಹಕ್ಕೆ ಕಾರುಗಳು, ಪ್ರಾಣಿಗಳು ತೇಲಿಕೊಂಡು ಹೋಗಿವೆ.

ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪ್ರಳಯ ಸೃಷ್ಟಿಯಾಗಿದೆ. ಮಹಾಮಳೆಯ(Rain) ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರುಗಳು, ಧನ, ಎಮ್ಮೆ, ಸಿಲಿಂಡರ್‌ಗಳು(Gas cylinder) ಕೊಚ್ಚಿ ಹೋಗಿವೆ. ಗುಜರಾತ್‌ನ(Gujarat) ಜುನಾಗಢ್‌ ಪ್ರದೇಶದಲ್ಲಿ ನವಸಾರಿಯ ಸೆಂಟ್ರಲ್‌ ಬ್ಯಾಂಕ್‌ ಪ್ರದೇಶ ಜಲಾವೃತವಾಗಿದೆ. ಮುಂದಿನ ಎರಡು ದಿನ ಇದೇ ರೀತಿ ಮಳೆಯಾಗಲಿದೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ವ್ಯಕ್ತಿಯೊಬ್ಬರು ನೀರಿನಲ್ಲಿ ತೇಲಿ ಹೋಗುತ್ತಿದ್ದ ಕಾರನ್ನು(Cars) ತಡೆಯಲು ಹೋಗಿ ಅವರೇ ಮುಳುಗಿ ಹೋಗಿದ್ದಾರೆ. ಅಲ್ಲದೇ ಜನಾಗಢ್‌ ಪ್ರದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಜುನಾಗಢ್‌ನ ಗಿರ್ನಾರ್ ಹಿಲ್‌ನಲ್ಲಿ ಸುಮಾರು 14 ಇಂಚುಗಳಷ್ಟು ಮಳೆಯಾಗಿದ್ದು, ಪರ್ವತಗಳ ಮೇಲಿಂದ ಹರಿದು ಬಂದ ನೀರು ನಗರದಲ್ಲಿ ಪ್ರವಾಹ ಸೃಷ್ಠಿಸಿದೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಯುವತಿಗೆ ರ‍್ಯಾಪಿಡೋ ಬೈಕ್‌ ಚಾಲಕನಿಂದ ಆಶ್ಲೀಲ ಮೆಸೇಜ್‌: ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ಆರೋಪ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more