ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

Published : Dec 04, 2024, 12:32 PM IST

ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. 

ಬೆಂಗಳೂರು(ಡಿ.04):  ಭಾರೀ ಮಳೆ.. ಭಯಾನಕ ಪ್ರವಾಹ. ಇನ್ನೆಷ್ಟು ಕಾಲ ಕಾಡಲಿದೆ ಈ ಜಲಗಂಡಾಂತರ..? ರಾಜ್ಯವನ್ನೇ ಕಂಗೆಡಿಸಿದ ಫೆಂಗಲ್ ಚಂಡಮಾರುತ ಏನೆಲ್ಲಾ ಅವಾಂತರ ಸೃಷ್ಟಿಸಿದೆ? ವಿನಾಶಕಾರಿ ಮಳೆಗೆ ಕೇರಳ.. ಪುದುಚೆರಿ ತತ್ತರಿಸ್ತಾ ಇರೋದ್ಯಾಕೆ? ತಮಿಳುನಾಡಲ್ಲಿ ರಣಮಳೆಯ ಭೀಕರ ಮರಣ ಮೃದಂಗ ಹೇಗಿದೆ?  ಆ ಭಯಂಕರ ದೃಶ್ಯಗಳನ್ನ, ಅದರ ಹಿಂದಿರೋ ಭಯಾನಕ ಕತೆಗಳನ್ನ ಒಂದೊಂದಾಗೇ ತೋರಿಸ್ತೀವಿ ನೋಡಿ..

ಇದು ಮಳೆಯ ಅವಾಂತರದ ಟ್ರೇಲರ್ ಅಷ್ಟೆ.. ಅಸಲಿಗೆ ಈ ಮಳೆ ಸೃಷ್ಟಿಸಿರೋ ಅವಾಂತರ ಎಂಥದ್ದು ಅನ್ನೋದರ ಕಂಪ್ಲೀಟ್ ಚಿತ್ರಣ ನಿಮ್ಮ ಮುಂದೆ ತೆರೆದಿಡ್ತೀವಿ. ಮಳೆ, ರಣಮಳೆ. ಪ್ರಚಂಡ ಚಂಡಮಾರುತ ತಂದ, ಅತಿ ಭಯಾನಕ ಮಳೆ.. ಅಕಾಲದಲ್ಲಿ ಸುರೀತಿರೋ ಈ ಮಳೆ, ಏನೇನೆಲ್ಲಾ ಅನಾಹುತ ಮಾಡಿಟ್ಟಿದೆ, ಇನ್ನೆಷ್ಟು ಕಾಲ ಕಾಡಲಿದೆ ಅನ್ನೋದರ ರಿಪೋರ್ಟ್, ಇಲ್ಲಿದೆ ನೋಡಿ..

ಸಿಲ್ಕ್ ಸ್ಮಿತಾ ಬಯೋಪಿಕ್: ಮಾದಕ ಲೋಕದ ರಾಣಿ ಮತ್ತೆ ಬಂದ್ರು!

ಮಳೆ ಅನ್ನೋದು ಬರಬೇಕಾದಾಗ ಬಂದ್ರೆ ಮಾತ್ರ ಅದು ವರ.. ಅದೇ ಅಳತೆ ಮೀರಿ, ಅಕಾಲದಲ್ಲಿ ವಕ್ಕರಿಸಿದ್ರೆ, ಮಳೆಯಂಥಾ ಮಹಾಶತ್ರು ಮತ್ಯಾರೂ ಇಲ್ಲ. ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. ಅಷ್ಟಕ್ಕೂ ಈ ಗಂಡಾಂತರ ಕಳೆಯೋದು ಯಾವಾಗ?

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more