ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

Published : Dec 04, 2024, 12:32 PM IST

ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. 

ಬೆಂಗಳೂರು(ಡಿ.04):  ಭಾರೀ ಮಳೆ.. ಭಯಾನಕ ಪ್ರವಾಹ. ಇನ್ನೆಷ್ಟು ಕಾಲ ಕಾಡಲಿದೆ ಈ ಜಲಗಂಡಾಂತರ..? ರಾಜ್ಯವನ್ನೇ ಕಂಗೆಡಿಸಿದ ಫೆಂಗಲ್ ಚಂಡಮಾರುತ ಏನೆಲ್ಲಾ ಅವಾಂತರ ಸೃಷ್ಟಿಸಿದೆ? ವಿನಾಶಕಾರಿ ಮಳೆಗೆ ಕೇರಳ.. ಪುದುಚೆರಿ ತತ್ತರಿಸ್ತಾ ಇರೋದ್ಯಾಕೆ? ತಮಿಳುನಾಡಲ್ಲಿ ರಣಮಳೆಯ ಭೀಕರ ಮರಣ ಮೃದಂಗ ಹೇಗಿದೆ?  ಆ ಭಯಂಕರ ದೃಶ್ಯಗಳನ್ನ, ಅದರ ಹಿಂದಿರೋ ಭಯಾನಕ ಕತೆಗಳನ್ನ ಒಂದೊಂದಾಗೇ ತೋರಿಸ್ತೀವಿ ನೋಡಿ..

ಇದು ಮಳೆಯ ಅವಾಂತರದ ಟ್ರೇಲರ್ ಅಷ್ಟೆ.. ಅಸಲಿಗೆ ಈ ಮಳೆ ಸೃಷ್ಟಿಸಿರೋ ಅವಾಂತರ ಎಂಥದ್ದು ಅನ್ನೋದರ ಕಂಪ್ಲೀಟ್ ಚಿತ್ರಣ ನಿಮ್ಮ ಮುಂದೆ ತೆರೆದಿಡ್ತೀವಿ. ಮಳೆ, ರಣಮಳೆ. ಪ್ರಚಂಡ ಚಂಡಮಾರುತ ತಂದ, ಅತಿ ಭಯಾನಕ ಮಳೆ.. ಅಕಾಲದಲ್ಲಿ ಸುರೀತಿರೋ ಈ ಮಳೆ, ಏನೇನೆಲ್ಲಾ ಅನಾಹುತ ಮಾಡಿಟ್ಟಿದೆ, ಇನ್ನೆಷ್ಟು ಕಾಲ ಕಾಡಲಿದೆ ಅನ್ನೋದರ ರಿಪೋರ್ಟ್, ಇಲ್ಲಿದೆ ನೋಡಿ..

ಸಿಲ್ಕ್ ಸ್ಮಿತಾ ಬಯೋಪಿಕ್: ಮಾದಕ ಲೋಕದ ರಾಣಿ ಮತ್ತೆ ಬಂದ್ರು!

ಮಳೆ ಅನ್ನೋದು ಬರಬೇಕಾದಾಗ ಬಂದ್ರೆ ಮಾತ್ರ ಅದು ವರ.. ಅದೇ ಅಳತೆ ಮೀರಿ, ಅಕಾಲದಲ್ಲಿ ವಕ್ಕರಿಸಿದ್ರೆ, ಮಳೆಯಂಥಾ ಮಹಾಶತ್ರು ಮತ್ಯಾರೂ ಇಲ್ಲ. ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. ಅಷ್ಟಕ್ಕೂ ಈ ಗಂಡಾಂತರ ಕಳೆಯೋದು ಯಾವಾಗ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more