ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

Published : Dec 04, 2024, 12:32 PM IST

ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. 

ಬೆಂಗಳೂರು(ಡಿ.04):  ಭಾರೀ ಮಳೆ.. ಭಯಾನಕ ಪ್ರವಾಹ. ಇನ್ನೆಷ್ಟು ಕಾಲ ಕಾಡಲಿದೆ ಈ ಜಲಗಂಡಾಂತರ..? ರಾಜ್ಯವನ್ನೇ ಕಂಗೆಡಿಸಿದ ಫೆಂಗಲ್ ಚಂಡಮಾರುತ ಏನೆಲ್ಲಾ ಅವಾಂತರ ಸೃಷ್ಟಿಸಿದೆ? ವಿನಾಶಕಾರಿ ಮಳೆಗೆ ಕೇರಳ.. ಪುದುಚೆರಿ ತತ್ತರಿಸ್ತಾ ಇರೋದ್ಯಾಕೆ? ತಮಿಳುನಾಡಲ್ಲಿ ರಣಮಳೆಯ ಭೀಕರ ಮರಣ ಮೃದಂಗ ಹೇಗಿದೆ?  ಆ ಭಯಂಕರ ದೃಶ್ಯಗಳನ್ನ, ಅದರ ಹಿಂದಿರೋ ಭಯಾನಕ ಕತೆಗಳನ್ನ ಒಂದೊಂದಾಗೇ ತೋರಿಸ್ತೀವಿ ನೋಡಿ..

ಇದು ಮಳೆಯ ಅವಾಂತರದ ಟ್ರೇಲರ್ ಅಷ್ಟೆ.. ಅಸಲಿಗೆ ಈ ಮಳೆ ಸೃಷ್ಟಿಸಿರೋ ಅವಾಂತರ ಎಂಥದ್ದು ಅನ್ನೋದರ ಕಂಪ್ಲೀಟ್ ಚಿತ್ರಣ ನಿಮ್ಮ ಮುಂದೆ ತೆರೆದಿಡ್ತೀವಿ. ಮಳೆ, ರಣಮಳೆ. ಪ್ರಚಂಡ ಚಂಡಮಾರುತ ತಂದ, ಅತಿ ಭಯಾನಕ ಮಳೆ.. ಅಕಾಲದಲ್ಲಿ ಸುರೀತಿರೋ ಈ ಮಳೆ, ಏನೇನೆಲ್ಲಾ ಅನಾಹುತ ಮಾಡಿಟ್ಟಿದೆ, ಇನ್ನೆಷ್ಟು ಕಾಲ ಕಾಡಲಿದೆ ಅನ್ನೋದರ ರಿಪೋರ್ಟ್, ಇಲ್ಲಿದೆ ನೋಡಿ..

ಸಿಲ್ಕ್ ಸ್ಮಿತಾ ಬಯೋಪಿಕ್: ಮಾದಕ ಲೋಕದ ರಾಣಿ ಮತ್ತೆ ಬಂದ್ರು!

ಮಳೆ ಅನ್ನೋದು ಬರಬೇಕಾದಾಗ ಬಂದ್ರೆ ಮಾತ್ರ ಅದು ವರ.. ಅದೇ ಅಳತೆ ಮೀರಿ, ಅಕಾಲದಲ್ಲಿ ವಕ್ಕರಿಸಿದ್ರೆ, ಮಳೆಯಂಥಾ ಮಹಾಶತ್ರು ಮತ್ಯಾರೂ ಇಲ್ಲ. ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. ಅಷ್ಟಕ್ಕೂ ಈ ಗಂಡಾಂತರ ಕಳೆಯೋದು ಯಾವಾಗ?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more