ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

ಕುಂಭದ್ರೋಣ ಮಳೆಗೆ ಕಂಗೆಟ್ಟ ಕೇರಳ: ಕಡಲ ತೀರದಲ್ಲಿ ದೈತ್ಯ ಅಲೆಗಳು, ಜನರಲ್ಲಿ ಜೀವಭಯ!

Published : Dec 04, 2024, 12:32 PM IST

ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. 

ಬೆಂಗಳೂರು(ಡಿ.04):  ಭಾರೀ ಮಳೆ.. ಭಯಾನಕ ಪ್ರವಾಹ. ಇನ್ನೆಷ್ಟು ಕಾಲ ಕಾಡಲಿದೆ ಈ ಜಲಗಂಡಾಂತರ..? ರಾಜ್ಯವನ್ನೇ ಕಂಗೆಡಿಸಿದ ಫೆಂಗಲ್ ಚಂಡಮಾರುತ ಏನೆಲ್ಲಾ ಅವಾಂತರ ಸೃಷ್ಟಿಸಿದೆ? ವಿನಾಶಕಾರಿ ಮಳೆಗೆ ಕೇರಳ.. ಪುದುಚೆರಿ ತತ್ತರಿಸ್ತಾ ಇರೋದ್ಯಾಕೆ? ತಮಿಳುನಾಡಲ್ಲಿ ರಣಮಳೆಯ ಭೀಕರ ಮರಣ ಮೃದಂಗ ಹೇಗಿದೆ?  ಆ ಭಯಂಕರ ದೃಶ್ಯಗಳನ್ನ, ಅದರ ಹಿಂದಿರೋ ಭಯಾನಕ ಕತೆಗಳನ್ನ ಒಂದೊಂದಾಗೇ ತೋರಿಸ್ತೀವಿ ನೋಡಿ..

ಇದು ಮಳೆಯ ಅವಾಂತರದ ಟ್ರೇಲರ್ ಅಷ್ಟೆ.. ಅಸಲಿಗೆ ಈ ಮಳೆ ಸೃಷ್ಟಿಸಿರೋ ಅವಾಂತರ ಎಂಥದ್ದು ಅನ್ನೋದರ ಕಂಪ್ಲೀಟ್ ಚಿತ್ರಣ ನಿಮ್ಮ ಮುಂದೆ ತೆರೆದಿಡ್ತೀವಿ. ಮಳೆ, ರಣಮಳೆ. ಪ್ರಚಂಡ ಚಂಡಮಾರುತ ತಂದ, ಅತಿ ಭಯಾನಕ ಮಳೆ.. ಅಕಾಲದಲ್ಲಿ ಸುರೀತಿರೋ ಈ ಮಳೆ, ಏನೇನೆಲ್ಲಾ ಅನಾಹುತ ಮಾಡಿಟ್ಟಿದೆ, ಇನ್ನೆಷ್ಟು ಕಾಲ ಕಾಡಲಿದೆ ಅನ್ನೋದರ ರಿಪೋರ್ಟ್, ಇಲ್ಲಿದೆ ನೋಡಿ..

ಸಿಲ್ಕ್ ಸ್ಮಿತಾ ಬಯೋಪಿಕ್: ಮಾದಕ ಲೋಕದ ರಾಣಿ ಮತ್ತೆ ಬಂದ್ರು!

ಮಳೆ ಅನ್ನೋದು ಬರಬೇಕಾದಾಗ ಬಂದ್ರೆ ಮಾತ್ರ ಅದು ವರ.. ಅದೇ ಅಳತೆ ಮೀರಿ, ಅಕಾಲದಲ್ಲಿ ವಕ್ಕರಿಸಿದ್ರೆ, ಮಳೆಯಂಥಾ ಮಹಾಶತ್ರು ಮತ್ಯಾರೂ ಇಲ್ಲ. ಮಳೆ ಅನ್ನೋ ಪದ ಕೇಳಿದ್ರೆ ಸಾಕು, ಜನ ಕೂತಲ್ಲೇ ನಡುಗೋ ಹಾಗೆ ಆಗಿಬಿಟ್ಟಿದೆ ವಾತಾವರಣ. ಅದರಲ್ಲೂ ಈ ಫೆಂಗಲ್ ಚಂಡಮಾರುತವಂತೂ, ಚಳಿಗಾಲದಲ್ಲಿ ರಣಮಳೆ ಸುರಿಸಿ, ಹೊಸ ಭೀತಿ ಹುಟ್ಟಿಸಿಬಿಟ್ಟಿದೆ. ಅಷ್ಟಕ್ಕೂ ಈ ಗಂಡಾಂತರ ಕಳೆಯೋದು ಯಾವಾಗ?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more