ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Suvarna News   | Asianet News
Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!