ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Suvarna News   | Asianet News
Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!