ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Suvarna News   | Asianet News
Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!