ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Suvarna News   | Asianet News
Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!