ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?