ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

ನೇಪಾಳದಲ್ಲಿ ಭಾರೀ ಮಳೆ; ನಲುಗಿದ ಅಸ್ಸಾಂ, ಮಹಾ ಪ್ರಳಯದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವು

Suvarna News   | Asianet News
Published : Sep 30, 2020, 12:04 PM ISTUpdated : Sep 30, 2020, 01:47 PM IST

ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. 

ದಿಸ್ಪುರ (ಸೆ. 30): ನೇಪಾಳದಲ್ಲಿ ಸುರಿದ ಭಾರೀ ಮಳೆಗೆ ಬಿಹಾರ ಅಕ್ಷರಶಃ ತತ್ತರಿಸಿ ಹೋಗಿದೆ. ಅರೇ, ನೇಪಾಳದಲ್ಲಿ ಮಳೆ ಸುರಿದ್ರೆ ಅಸ್ಸಾಂಗೇನೂ ಸಮಸ್ಯೆ ಎಂಬ ಪ್ರಶ್ನೆ ಏಳುವುದು ಸಹಜ. ಹೌದು. ನೇಪಾಳದಲ್ಲಿ ಮಳೆ ಸುರಿದರೆ ನೀರು ಅಸ್ಸಾಂನತ್ತ ನುಗ್ಗಿ ಬರುತ್ತದೆ. ಭಾಗಮತಿ, ಕೋಸಿ, ಖಂಡಂ ಸೇರಿದಂತೆ 8 ನದಿಗಳು ಉಕ್ಕಿ ಹರಿಯಲು ಪ್ರಾರಂಭಿಸುತ್ತವೆ. ಇದರ ಪರಿಣಾಮವೇ ಜಲಪ್ರಳಯ. ಈ ವರ್ಷ ಪ್ರವಾಹಕ್ಕೆ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ರೂ ಬೆಳೆ ಹಾನಿ, ಆಸ್ತಿ ಹಾನಿಯಾಗಿದೆ. ಇದು ಬಿಹಾರದ ಕಥೆಯಾದ್ರೆ ಇನ್ನೊಂದು ಕಡೆ ಆಂಧ್ರದಲ್ಲಿಯೂ ಬಾರೀ ಮಳೆಯಾಗಿದೆ. ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?