ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Published : Jul 08, 2023, 02:28 PM IST

ಪುನರ್ವಸು ಅಬ್ಬರಕ್ಕೆ ಉತ್ತರ ತತ್ತರ..!
ವರುಣಾರ್ಭಟಕ್ಕೆ ನಡುಗಿದ ಬೆಟ್ಟ ಗುಡ್ಡ..!
ಮಳೆ ಅಟ್ಟಹಾಸಕ್ಕೆ ಕುಸಿದ ದೆಹಲಿ ರೋಡ್‌ಗಳು

ಜುಲೈ ಮಳೆ ಕರ್ನಾಟಕದ ಕರಾವಳಿಯಲ್ಲಿ ಅಲ್ಲೊಲ-ಕಲ್ಲೋಲ ಸೃಷ್ಟಿಸಿದೆ. ಕರ್ನಾಟಕದಲ್ಲಿ (Karnataka) 3 ದಿನ ಪುನರ್ವಸು ಮಳೆ ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಪುನರ್ವಸು ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು 200 ಮಂದಿಯ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ದೇಶದ ಹಲವೆಡೆ ಭಾರೀ ಮಳೆ(Rain) ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ” “ರೆಡ್ ಹಾಗೂ ಆರೆಂಜ್ ಅಲರ್ಟ್' ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ(Kerala)  ರೆಡ್ ಅಲರ್ಟ್ ಘೋಷಿಸಲಾಗಿದೆ.ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ದೊಡ್ಡ ದೊಡ್ಡ ನಾಯಕರೇ ಸರ್ವನಾಶದ ಆತಂಕದ ಚಿಂತೆಯಲ್ಲಿದ್ದಾರೆ. ಹಿಮಪಾತ, ಹಿಮಗುಡ್ಡ ಕುಸಿಯುವುದು., ಪ್ರವಾಹ, ಗುಡ್ಡ ಕುಸಿತ, ಮನೆ ಕುಸಿತ, ಜನರ ರಕ್ಷಣೆ, ನದಿಗಳ ಹರಿವು, ಕಾಡ್ಗಿಚ್ಚು, ಕಡಿಗೆ ಬೆಂಕಿ, ಮನೆಗಳಿಗೆ ಬೆಂಕಿ. ಭೂಕಂಪ..ಸುನಾಮಿ..ಸಾಲು ಸಾಲು ಸವಾಲುಗಳಿಂದ ಮಾನವ ತತ್ತರಿಸಿದ್ದಾನೆ.

ಇದನ್ನೂ ವೀಕ್ಷಿಸಿ:  ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more