ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Published : Jul 08, 2023, 02:28 PM IST

ಪುನರ್ವಸು ಅಬ್ಬರಕ್ಕೆ ಉತ್ತರ ತತ್ತರ..!
ವರುಣಾರ್ಭಟಕ್ಕೆ ನಡುಗಿದ ಬೆಟ್ಟ ಗುಡ್ಡ..!
ಮಳೆ ಅಟ್ಟಹಾಸಕ್ಕೆ ಕುಸಿದ ದೆಹಲಿ ರೋಡ್‌ಗಳು

ಜುಲೈ ಮಳೆ ಕರ್ನಾಟಕದ ಕರಾವಳಿಯಲ್ಲಿ ಅಲ್ಲೊಲ-ಕಲ್ಲೋಲ ಸೃಷ್ಟಿಸಿದೆ. ಕರ್ನಾಟಕದಲ್ಲಿ (Karnataka) 3 ದಿನ ಪುನರ್ವಸು ಮಳೆ ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಪುನರ್ವಸು ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು 200 ಮಂದಿಯ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ದೇಶದ ಹಲವೆಡೆ ಭಾರೀ ಮಳೆ(Rain) ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ” “ರೆಡ್ ಹಾಗೂ ಆರೆಂಜ್ ಅಲರ್ಟ್' ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ(Kerala)  ರೆಡ್ ಅಲರ್ಟ್ ಘೋಷಿಸಲಾಗಿದೆ.ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ದೊಡ್ಡ ದೊಡ್ಡ ನಾಯಕರೇ ಸರ್ವನಾಶದ ಆತಂಕದ ಚಿಂತೆಯಲ್ಲಿದ್ದಾರೆ. ಹಿಮಪಾತ, ಹಿಮಗುಡ್ಡ ಕುಸಿಯುವುದು., ಪ್ರವಾಹ, ಗುಡ್ಡ ಕುಸಿತ, ಮನೆ ಕುಸಿತ, ಜನರ ರಕ್ಷಣೆ, ನದಿಗಳ ಹರಿವು, ಕಾಡ್ಗಿಚ್ಚು, ಕಡಿಗೆ ಬೆಂಕಿ, ಮನೆಗಳಿಗೆ ಬೆಂಕಿ. ಭೂಕಂಪ..ಸುನಾಮಿ..ಸಾಲು ಸಾಲು ಸವಾಲುಗಳಿಂದ ಮಾನವ ತತ್ತರಿಸಿದ್ದಾನೆ.

ಇದನ್ನೂ ವೀಕ್ಷಿಸಿ:  ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more