ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Published : Jul 08, 2023, 02:28 PM IST

ಪುನರ್ವಸು ಅಬ್ಬರಕ್ಕೆ ಉತ್ತರ ತತ್ತರ..!
ವರುಣಾರ್ಭಟಕ್ಕೆ ನಡುಗಿದ ಬೆಟ್ಟ ಗುಡ್ಡ..!
ಮಳೆ ಅಟ್ಟಹಾಸಕ್ಕೆ ಕುಸಿದ ದೆಹಲಿ ರೋಡ್‌ಗಳು

ಜುಲೈ ಮಳೆ ಕರ್ನಾಟಕದ ಕರಾವಳಿಯಲ್ಲಿ ಅಲ್ಲೊಲ-ಕಲ್ಲೋಲ ಸೃಷ್ಟಿಸಿದೆ. ಕರ್ನಾಟಕದಲ್ಲಿ (Karnataka) 3 ದಿನ ಪುನರ್ವಸು ಮಳೆ ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಪುನರ್ವಸು ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು 200 ಮಂದಿಯ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ದೇಶದ ಹಲವೆಡೆ ಭಾರೀ ಮಳೆ(Rain) ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ” “ರೆಡ್ ಹಾಗೂ ಆರೆಂಜ್ ಅಲರ್ಟ್' ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ(Kerala)  ರೆಡ್ ಅಲರ್ಟ್ ಘೋಷಿಸಲಾಗಿದೆ.ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ದೊಡ್ಡ ದೊಡ್ಡ ನಾಯಕರೇ ಸರ್ವನಾಶದ ಆತಂಕದ ಚಿಂತೆಯಲ್ಲಿದ್ದಾರೆ. ಹಿಮಪಾತ, ಹಿಮಗುಡ್ಡ ಕುಸಿಯುವುದು., ಪ್ರವಾಹ, ಗುಡ್ಡ ಕುಸಿತ, ಮನೆ ಕುಸಿತ, ಜನರ ರಕ್ಷಣೆ, ನದಿಗಳ ಹರಿವು, ಕಾಡ್ಗಿಚ್ಚು, ಕಡಿಗೆ ಬೆಂಕಿ, ಮನೆಗಳಿಗೆ ಬೆಂಕಿ. ಭೂಕಂಪ..ಸುನಾಮಿ..ಸಾಲು ಸಾಲು ಸವಾಲುಗಳಿಂದ ಮಾನವ ತತ್ತರಿಸಿದ್ದಾನೆ.

ಇದನ್ನೂ ವೀಕ್ಷಿಸಿ:  ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more