ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

ಉತ್ತರಾಖಂಡದಲ್ಲಿ ಮೇಘಸ್ಫೋಟ, 200 ಮಂದಿ ಕಣ್ಮರೆ ಶಂಕೆ: ಪಶ್ಚಿಮದಲ್ಲಿ ವರುಣ ವಿನಾಶ ರೂಪ..!

Published : Jul 08, 2023, 02:28 PM IST

ಪುನರ್ವಸು ಅಬ್ಬರಕ್ಕೆ ಉತ್ತರ ತತ್ತರ..!
ವರುಣಾರ್ಭಟಕ್ಕೆ ನಡುಗಿದ ಬೆಟ್ಟ ಗುಡ್ಡ..!
ಮಳೆ ಅಟ್ಟಹಾಸಕ್ಕೆ ಕುಸಿದ ದೆಹಲಿ ರೋಡ್‌ಗಳು

ಜುಲೈ ಮಳೆ ಕರ್ನಾಟಕದ ಕರಾವಳಿಯಲ್ಲಿ ಅಲ್ಲೊಲ-ಕಲ್ಲೋಲ ಸೃಷ್ಟಿಸಿದೆ. ಕರ್ನಾಟಕದಲ್ಲಿ (Karnataka) 3 ದಿನ ಪುನರ್ವಸು ಮಳೆ ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಪುನರ್ವಸು ಮಳೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು 200 ಮಂದಿಯ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ದೇಶದ ಹಲವೆಡೆ ಭಾರೀ ಮಳೆ(Rain) ಯಾಗುತ್ತಿದ್ದು, ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ” “ರೆಡ್ ಹಾಗೂ ಆರೆಂಜ್ ಅಲರ್ಟ್' ಘೋಷಿಸಿದೆ. ಗೋವಾ ಮತ್ತು ಕೇರಳಕ್ಕೆ(Kerala)  ರೆಡ್ ಅಲರ್ಟ್ ಘೋಷಿಸಲಾಗಿದೆ.ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ದೊಡ್ಡ ದೊಡ್ಡ ನಾಯಕರೇ ಸರ್ವನಾಶದ ಆತಂಕದ ಚಿಂತೆಯಲ್ಲಿದ್ದಾರೆ. ಹಿಮಪಾತ, ಹಿಮಗುಡ್ಡ ಕುಸಿಯುವುದು., ಪ್ರವಾಹ, ಗುಡ್ಡ ಕುಸಿತ, ಮನೆ ಕುಸಿತ, ಜನರ ರಕ್ಷಣೆ, ನದಿಗಳ ಹರಿವು, ಕಾಡ್ಗಿಚ್ಚು, ಕಡಿಗೆ ಬೆಂಕಿ, ಮನೆಗಳಿಗೆ ಬೆಂಕಿ. ಭೂಕಂಪ..ಸುನಾಮಿ..ಸಾಲು ಸಾಲು ಸವಾಲುಗಳಿಂದ ಮಾನವ ತತ್ತರಿಸಿದ್ದಾನೆ.

ಇದನ್ನೂ ವೀಕ್ಷಿಸಿ:  ಸಿದ್ದು ಬತ್ತಳಿಕೆಯಿಂದ ಸಿಡಿಯಿತು ಗ್ಯಾರಂಟಿ ಅಸ್ತ್ರ.. ರೈತಾಸ್ತ್ರ: ಹೇಗಿದೆ ಗೊತ್ತಾ “ಬಜೆಟ್”ರಾಮಯ್ಯ ಹೆಣೆದ “ಲೋಕ”ವ್ಯೂಹ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more