ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

Published : Jul 11, 2023, 12:55 PM IST

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತು
ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ 
ರಾಜಧಾನಿ ದೆಹಲಿಯಲ್ಲಿ 40 ವರ್ಷಗಳ ದಾಖಲೆ ಮಳೆ
 

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತಾಗಿದೆ. ಮಳೆ (Rain) ಬಿಟ್ಟು ಬಿಡದಂತೆ ಅಬ್ಬರಿಸುತ್ತಿದೆ. ಉತ್ತರ ಭಾರತ(North India) ಈಗ ಜಲಭಾರತವಾಗಿದೆ. ಕಂಡಲ್ಲೆಲ್ಲ ನೀರು. ಅದ್ರಲ್ಲೂ, ಪಂಚಾಬ್, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ(Himachala pradesh) ಮತ್ತು ಉತ್ತರಾಖಂಡ ರಾಜ್ಯಗಳು ನಿರಂತರ ಮಳೆಗೆ ಅತ್ಯಂತ ಸಂಕಷ್ಟದ ಸುಳಿಗೆ ಸಿಲುಕಿವೆ. ಉತ್ತರ ಭಾತರದಲ್ಲಿ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಕಳೆದ ಕೆಲ ದಿನಗಳಿಂಬಿ ಬಿಟ್ಟು ಬಿಡದಂತೆ ಮಳೆ ಸುರಿದ ಪರಿಣಾಮ, ಇಡೀ ಉತ್ತರ ಭಾರತ ಜಲದಿಗ್ಬಂಧನಕ್ಕೊಳಗಾಗಿದೆ. ಉತ್ತರ ಭಾರತದ ಐದು ರಾಜ್ಯಗಳಲ್ಲಿ  ಪರಿಸ್ಥಿತಿ ಹೇಗಾಗಿದೆ ಎಂದ್ರೆ, ನದಿ, ಹಳ್ಳಕೊಳ್ಳಗಳೆಲ್ಲ ಏಕಾಗಿವೆ. ಈ ರಾಜ್ಯಗಳಲ್ಲಿ ಅನೇಕ ಗ್ರಾಮಗಳು ದ್ವೀಪಗಳಾಗಿವೆ. ದೇಶದ ರಾಜಧಾನಿ ದೆಹಲಿ  ಸುತ್ತ ಮುತ್ತ ನಿರಂತರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಯಮುನಾ ನದಿ ದೊಡ್ಡ ಪ್ರಮಾಣದಲ್ಲಿ ಉಕ್ಕಿ ಹಿರಿಯುತ್ತಿದೆ. ರಾಜಧಾನಿ ದೆಹಲಿ ಜನರ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ದೆಹಲಿಯ ರಸ್ತೆಗಳು, ಅಂಡರ್ಪಾಸ್ಗಳು, ಮಾರುಕಟ್ಟೆ ಮತ್ತು ಆಸ್ಪತ್ರೆಗಳಲ್ಲಿ ಪ್ರವಾಹ ತಾಂಡವವಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more