ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

Published : Jul 11, 2023, 12:55 PM IST

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತು
ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ 
ರಾಜಧಾನಿ ದೆಹಲಿಯಲ್ಲಿ 40 ವರ್ಷಗಳ ದಾಖಲೆ ಮಳೆ
 

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತಾಗಿದೆ. ಮಳೆ (Rain) ಬಿಟ್ಟು ಬಿಡದಂತೆ ಅಬ್ಬರಿಸುತ್ತಿದೆ. ಉತ್ತರ ಭಾರತ(North India) ಈಗ ಜಲಭಾರತವಾಗಿದೆ. ಕಂಡಲ್ಲೆಲ್ಲ ನೀರು. ಅದ್ರಲ್ಲೂ, ಪಂಚಾಬ್, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ(Himachala pradesh) ಮತ್ತು ಉತ್ತರಾಖಂಡ ರಾಜ್ಯಗಳು ನಿರಂತರ ಮಳೆಗೆ ಅತ್ಯಂತ ಸಂಕಷ್ಟದ ಸುಳಿಗೆ ಸಿಲುಕಿವೆ. ಉತ್ತರ ಭಾತರದಲ್ಲಿ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಕಳೆದ ಕೆಲ ದಿನಗಳಿಂಬಿ ಬಿಟ್ಟು ಬಿಡದಂತೆ ಮಳೆ ಸುರಿದ ಪರಿಣಾಮ, ಇಡೀ ಉತ್ತರ ಭಾರತ ಜಲದಿಗ್ಬಂಧನಕ್ಕೊಳಗಾಗಿದೆ. ಉತ್ತರ ಭಾರತದ ಐದು ರಾಜ್ಯಗಳಲ್ಲಿ  ಪರಿಸ್ಥಿತಿ ಹೇಗಾಗಿದೆ ಎಂದ್ರೆ, ನದಿ, ಹಳ್ಳಕೊಳ್ಳಗಳೆಲ್ಲ ಏಕಾಗಿವೆ. ಈ ರಾಜ್ಯಗಳಲ್ಲಿ ಅನೇಕ ಗ್ರಾಮಗಳು ದ್ವೀಪಗಳಾಗಿವೆ. ದೇಶದ ರಾಜಧಾನಿ ದೆಹಲಿ  ಸುತ್ತ ಮುತ್ತ ನಿರಂತರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಯಮುನಾ ನದಿ ದೊಡ್ಡ ಪ್ರಮಾಣದಲ್ಲಿ ಉಕ್ಕಿ ಹಿರಿಯುತ್ತಿದೆ. ರಾಜಧಾನಿ ದೆಹಲಿ ಜನರ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ದೆಹಲಿಯ ರಸ್ತೆಗಳು, ಅಂಡರ್ಪಾಸ್ಗಳು, ಮಾರುಕಟ್ಟೆ ಮತ್ತು ಆಸ್ಪತ್ರೆಗಳಲ್ಲಿ ಪ್ರವಾಹ ತಾಂಡವವಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more