ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ: ರಾಜಧಾನಿ ಸುತ್ತುವರಿದ ಯಮುನಾ..!

Published : Jul 11, 2023, 12:55 PM IST

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತು
ಸದ್ಯಕ್ಕೆ ಇದು ಉತ್ತರ ಭಾರತವಲ್ಲ.. ಜಲ ಭಾರತ 
ರಾಜಧಾನಿ ದೆಹಲಿಯಲ್ಲಿ 40 ವರ್ಷಗಳ ದಾಖಲೆ ಮಳೆ
 

ನಿರಂತರ ಮಳೆಗೆ ಉತ್ತರ ಭಾರತ ಅಕ್ಷರಶ ಸುಸ್ತಾಗಿದೆ. ಮಳೆ (Rain) ಬಿಟ್ಟು ಬಿಡದಂತೆ ಅಬ್ಬರಿಸುತ್ತಿದೆ. ಉತ್ತರ ಭಾರತ(North India) ಈಗ ಜಲಭಾರತವಾಗಿದೆ. ಕಂಡಲ್ಲೆಲ್ಲ ನೀರು. ಅದ್ರಲ್ಲೂ, ಪಂಚಾಬ್, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ(Himachala pradesh) ಮತ್ತು ಉತ್ತರಾಖಂಡ ರಾಜ್ಯಗಳು ನಿರಂತರ ಮಳೆಗೆ ಅತ್ಯಂತ ಸಂಕಷ್ಟದ ಸುಳಿಗೆ ಸಿಲುಕಿವೆ. ಉತ್ತರ ಭಾತರದಲ್ಲಿ ಬಿಟ್ಟು ಬಿಡದಂತೆ ಮಳೆ ಸುರಿಯುತ್ತಿದೆ. ಕಳೆದ ಕೆಲ ದಿನಗಳಿಂಬಿ ಬಿಟ್ಟು ಬಿಡದಂತೆ ಮಳೆ ಸುರಿದ ಪರಿಣಾಮ, ಇಡೀ ಉತ್ತರ ಭಾರತ ಜಲದಿಗ್ಬಂಧನಕ್ಕೊಳಗಾಗಿದೆ. ಉತ್ತರ ಭಾರತದ ಐದು ರಾಜ್ಯಗಳಲ್ಲಿ  ಪರಿಸ್ಥಿತಿ ಹೇಗಾಗಿದೆ ಎಂದ್ರೆ, ನದಿ, ಹಳ್ಳಕೊಳ್ಳಗಳೆಲ್ಲ ಏಕಾಗಿವೆ. ಈ ರಾಜ್ಯಗಳಲ್ಲಿ ಅನೇಕ ಗ್ರಾಮಗಳು ದ್ವೀಪಗಳಾಗಿವೆ. ದೇಶದ ರಾಜಧಾನಿ ದೆಹಲಿ  ಸುತ್ತ ಮುತ್ತ ನಿರಂತರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಯಮುನಾ ನದಿ ದೊಡ್ಡ ಪ್ರಮಾಣದಲ್ಲಿ ಉಕ್ಕಿ ಹಿರಿಯುತ್ತಿದೆ. ರಾಜಧಾನಿ ದೆಹಲಿ ಜನರ ಜೀವನ ಸಂಕಷ್ಟದಲ್ಲಿ ಸಿಲುಕಿದೆ. ದೆಹಲಿಯ ರಸ್ತೆಗಳು, ಅಂಡರ್ಪಾಸ್ಗಳು, ಮಾರುಕಟ್ಟೆ ಮತ್ತು ಆಸ್ಪತ್ರೆಗಳಲ್ಲಿ ಪ್ರವಾಹ ತಾಂಡವವಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more