ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more