ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more