ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more