ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more