ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

ಮೇಘಸ್ಫೋಟಕ್ಕೆ ಮತ್ತೆ ಉತ್ತರಕ್ಕೆ ಜಲ ಕಂಟಕ: ವರುಣ ಮೃದಂಗದ 20 ದೃಶ್ಯಗಳು ಇಲ್ಲಿವೆ ನೋಡಿ

Published : Aug 23, 2022, 04:41 PM IST

ಮಳೆಯ ರೌದ್ರ ನರ್ತನದ ಭಯಾನಕ ದೃಶ್ಯಗಳ 20 ವಿಡಿಯೋಗಳು ಇಲ್ಲಿವೆ.

ಉತ್ತರ ಭಾರತದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ಮುಂದಿನ ಕೆಲ ದಿನ 5 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅದ್ರಲ್ಲೂ ಹಿಮಾಚಲದಲ್ಲಿ ಮೇಘಸ್ಫೋಟಗೊಂಡು ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಕರ್ನಾಟಕ, ಕೇರಳ ಸೇರಿದಂತೆ ಇನ್ನು ಹಲವು ರಾಜ್ಯಗಳಲ್ಲಿ ವರುಣ ತನ್ನ ಡೆಡ್ಲಿ ಆಟ ಮತ್ತೆ ಶುರು ಮಾಡಿದ್ದಾನೆ. ಗುಜರಾತ್‌ನಲ್ಲಿ ಭಾರೀ ಮಳೆಗೆ ಭೀಕರ ಪ್ರವಾಹ ಎದುರಾಗಿದೆ. ಪ್ರವಾಹದ ರಭಸಕ್ಕೆ ದೈತ್ಯ ಸೇತುವೆ ಜಲಸಮವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ಪರದಾಟ ತಾರಕಕ್ಕೇರಿದೆ. ಹಲವೆಡೆ ಮನೆಗಳು ಕುಸಿದು ಹೋಗಿವೆ. ಬೆಟ್ಟ ಗುಡ್ಡಗಳು ಧರಾಶಾಹಿಯಾಗಿವೆ. ಮಳೆಯ ರೌದ್ರ ನರ್ತನದ 20 ಭಯಾನಕ ದೃಶ್ಯಗಳು ಈ ವಿಡಿಯೋದಲ್ಲಿವೆ ನೋಡಿ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more