ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

Published : Jul 20, 2024, 08:51 AM IST

ವಿಶ್ವದ ಮೂಲೆ ಮೂಲೆಯಲ್ಲಿ ಪ್ರವಾಹಾಸುರನ ಅಬ್ಬರ..!
ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ವರುಣನ ಆರ್ಭಟ..!
ಉಕ್ಕಿ ಹರಿಯುತ್ತಿರೋ ನದಿಯಲ್ಲಿ ಕೊಚ್ಚಿ ಹೋದ ರಾಸು..!
 

ಇತ್ತೀಚೆಗೆ ಉಕ್ಕಿ ಹರಿದ ನೀರ ಮಧ್ಯೆ ಸಿಲುಕಿಕೊಂಡು ಕುಟುಂಬವೊಂದು ಕೊಚ್ಚಿ ಹೋದ ದೃಶ್ಯ ಕಣ್ಣ ಮುಂದೆಯೇ ಇದೆ. ಯಾರೂ ಕೂಡ ಇನ್ನೂ ಆ ಶಾಕ್‌ನಿಂದ ಹೊರಗೆ ಬಂದಿಲ್ಲ. ಆಗಲೇ ಇನ್ನೊಂದು ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯುವತಿ 300 ಅಡಿ ಎತ್ತರದಿಂದ ಬಿದ್ದು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಈ ಘಟನೆ ಮಹಾರಾಷ್ಟ್ರದ (Maharashtra) ರಾಯಗಡ ಜಿಲ್ಲೆಯಲ್ಲಿ ಈ ನಡೆದಿದೆ. ಮಳೆಗಾಲ(Rain) ಬೆಟ್ಟ-ಗುಡ್ಡಗಳು ಹಸಿರಿನಿಂದ ಕಂಗೊಳಿಸ್ತಿದೆ ಅಂತ ವಿಡಿಯೋ ಮಾಡಲು ಹೋಗಿದ್ದಳು ಅನ್ವಿ ಕಂಬಾರ್ ಅನ್ನೊ ಯುವತಿ. ಇನ್ನೇನು ಕ್ಯಾಮರಾ ಆನ್ ಮಾಡಿ ವಿಡಿಯೋ ರೆಕಾರ್ಡ್ ಮಾಡಬೇಕು ಅನ್ನೊ ಅಷ್ಟರಲ್ಲಿ 300 ಅಡಿ ಆಳದ ಕಂದಕಗೊಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಕೇವಲ ಭಾರತದಲ್ಲಿ (India)ಮಾತ್ರ ಅಲ್ಲ ಜಗತ್ತಿನ ನಾನಾ ಭಾಗಗಳಲ್ಲೂ ಭಾರೀ ಮಳೆಯಾಗುತ್ತಿದೆ. ಬಲಿಷ್ಠ ರಾಷ್ಟ್ರಗಳು ಕೂಡ ಜಲಾಘಾತಕ್ಕೆ ಒಳಗಾಗಿ ಗಢಗಢನೆ ನಡುಗುತ್ತಿವೆ. ಅನೇಕ ಪ್ರದೇಶಗಳು ದ್ವೀಪದ ರೂಪ ಪಡೆದು ಜನರನ್ನ ರಕ್ಷಿಸುವುದೇ ದೊಡ್ಡ ಸವಾಲಾಗೋಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more