ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

Published : Jul 20, 2024, 08:51 AM IST

ವಿಶ್ವದ ಮೂಲೆ ಮೂಲೆಯಲ್ಲಿ ಪ್ರವಾಹಾಸುರನ ಅಬ್ಬರ..!
ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ವರುಣನ ಆರ್ಭಟ..!
ಉಕ್ಕಿ ಹರಿಯುತ್ತಿರೋ ನದಿಯಲ್ಲಿ ಕೊಚ್ಚಿ ಹೋದ ರಾಸು..!
 

ಇತ್ತೀಚೆಗೆ ಉಕ್ಕಿ ಹರಿದ ನೀರ ಮಧ್ಯೆ ಸಿಲುಕಿಕೊಂಡು ಕುಟುಂಬವೊಂದು ಕೊಚ್ಚಿ ಹೋದ ದೃಶ್ಯ ಕಣ್ಣ ಮುಂದೆಯೇ ಇದೆ. ಯಾರೂ ಕೂಡ ಇನ್ನೂ ಆ ಶಾಕ್‌ನಿಂದ ಹೊರಗೆ ಬಂದಿಲ್ಲ. ಆಗಲೇ ಇನ್ನೊಂದು ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯುವತಿ 300 ಅಡಿ ಎತ್ತರದಿಂದ ಬಿದ್ದು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಈ ಘಟನೆ ಮಹಾರಾಷ್ಟ್ರದ (Maharashtra) ರಾಯಗಡ ಜಿಲ್ಲೆಯಲ್ಲಿ ಈ ನಡೆದಿದೆ. ಮಳೆಗಾಲ(Rain) ಬೆಟ್ಟ-ಗುಡ್ಡಗಳು ಹಸಿರಿನಿಂದ ಕಂಗೊಳಿಸ್ತಿದೆ ಅಂತ ವಿಡಿಯೋ ಮಾಡಲು ಹೋಗಿದ್ದಳು ಅನ್ವಿ ಕಂಬಾರ್ ಅನ್ನೊ ಯುವತಿ. ಇನ್ನೇನು ಕ್ಯಾಮರಾ ಆನ್ ಮಾಡಿ ವಿಡಿಯೋ ರೆಕಾರ್ಡ್ ಮಾಡಬೇಕು ಅನ್ನೊ ಅಷ್ಟರಲ್ಲಿ 300 ಅಡಿ ಆಳದ ಕಂದಕಗೊಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಕೇವಲ ಭಾರತದಲ್ಲಿ (India)ಮಾತ್ರ ಅಲ್ಲ ಜಗತ್ತಿನ ನಾನಾ ಭಾಗಗಳಲ್ಲೂ ಭಾರೀ ಮಳೆಯಾಗುತ್ತಿದೆ. ಬಲಿಷ್ಠ ರಾಷ್ಟ್ರಗಳು ಕೂಡ ಜಲಾಘಾತಕ್ಕೆ ಒಳಗಾಗಿ ಗಢಗಢನೆ ನಡುಗುತ್ತಿವೆ. ಅನೇಕ ಪ್ರದೇಶಗಳು ದ್ವೀಪದ ರೂಪ ಪಡೆದು ಜನರನ್ನ ರಕ್ಷಿಸುವುದೇ ದೊಡ್ಡ ಸವಾಲಾಗೋಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..

30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
Read more