ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

Published : Jun 20, 2021, 11:47 AM ISTUpdated : Jun 20, 2021, 12:02 PM IST

- ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭರ್ಜರಿ ಮಳೆ

- ಕೃಷ್ಣಾ ನದಿಯಲ್ಲಿ 1.15 ಲಕ್ಷ ಕ್ಯುಸೆಕ್‌ ಹರಿವು

- ಉಕ್ಕಿದ ನದಿಗಳು: 3 ಜಿಲ್ಲೆಗಳಲ್ಲಿ ಕೃಷಿ ಭೂಮಿ ಜಲಾವೃತ

 

ಬೆಂಗಳೂರು (ಜೂ. 20): ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟಮತ್ತು ಬೆಳಗಾವಿಗಳಲ್ಲಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ ಎದುರಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಬಹುಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು ಒಟ್ಟಾರೆ 20ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಇನ್ನು ಬೇರೆ ರಾಜ್ಯಗಳ ವಿಚಾರಕ್ಕೆ ಬರುವುದಾದರೆ, ಝಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಬಹುತೇಕ ಪ್ರದೇಶಗಳು ಮುಳುಗಡೆಯಾಗಿದೆ. ಎಲ್ಲೆಲ್ಲಿ ಹೇಗೇಗಿದೆ ಮಳೆಯ ಪರಿಸ್ಥಿತಿ..? ಇಲ್ಲಿದೆ ಒಂದು ರಿಪೋರ್ಟ್. 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!