ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

Published : Jun 20, 2021, 11:47 AM ISTUpdated : Jun 20, 2021, 12:02 PM IST

- ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭರ್ಜರಿ ಮಳೆ

- ಕೃಷ್ಣಾ ನದಿಯಲ್ಲಿ 1.15 ಲಕ್ಷ ಕ್ಯುಸೆಕ್‌ ಹರಿವು

- ಉಕ್ಕಿದ ನದಿಗಳು: 3 ಜಿಲ್ಲೆಗಳಲ್ಲಿ ಕೃಷಿ ಭೂಮಿ ಜಲಾವೃತ

 

ಬೆಂಗಳೂರು (ಜೂ. 20): ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟಮತ್ತು ಬೆಳಗಾವಿಗಳಲ್ಲಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ ಎದುರಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಬಹುಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು ಒಟ್ಟಾರೆ 20ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಇನ್ನು ಬೇರೆ ರಾಜ್ಯಗಳ ವಿಚಾರಕ್ಕೆ ಬರುವುದಾದರೆ, ಝಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಬಹುತೇಕ ಪ್ರದೇಶಗಳು ಮುಳುಗಡೆಯಾಗಿದೆ. ಎಲ್ಲೆಲ್ಲಿ ಹೇಗೇಗಿದೆ ಮಳೆಯ ಪರಿಸ್ಥಿತಿ..? ಇಲ್ಲಿದೆ ಒಂದು ರಿಪೋರ್ಟ್. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?