ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

Published : Jun 19, 2021, 08:26 PM IST

ಉತ್ತರಖಂಡದ  ಶ್ರೀನಗರ, ಪಿಥೋಘಡ, ಚಮೋಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಮತ್ತೆ ದೇವ ಭೂಮಿ ಉತ್ತರಖಂಡದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯಿಂದ ರಿಷಿಕೇಶ್ ಮಂದಿರ ಮುಳುಗಡೆಯಾಗಿದೆ. ಶ್ರೀಗನರದ ತಗ್ಗು ಪ್ರದೇಶಗಳಾದ ಪೌರಿ ಗರ್ವಾಲ್ ಹಾಗೂ ಅಲ್ಲಿನ ಮಂದಿರಗಳು ನೀರಿನಲ್ಲಿ ಮುಳುಗಿದೆ. ಇನ್ನು ಅಲಂಕನಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 
 

ಉತ್ತರಖಂಡದ  ಶ್ರೀನಗರ, ಪಿಥೋಘಡ, ಚಮೋಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಮತ್ತೆ ದೇವ ಭೂಮಿ ಉತ್ತರಖಂಡದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯಿಂದ ರಿಷಿಕೇಶ್ ಮಂದಿರ ಮುಳುಗಡೆಯಾಗಿದೆ. ಶ್ರೀಗನರದ ತಗ್ಗು ಪ್ರದೇಶಗಳಾದ ಪೌರಿ ಗರ್ವಾಲ್ ಹಾಗೂ ಅಲ್ಲಿನ ಮಂದಿರಗಳು ನೀರಿನಲ್ಲಿ ಮುಳುಗಿದೆ. ಇನ್ನು ಅಲಂಕನಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು