ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

Published : Jun 19, 2021, 08:26 PM IST

ಉತ್ತರಖಂಡದ  ಶ್ರೀನಗರ, ಪಿಥೋಘಡ, ಚಮೋಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಮತ್ತೆ ದೇವ ಭೂಮಿ ಉತ್ತರಖಂಡದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯಿಂದ ರಿಷಿಕೇಶ್ ಮಂದಿರ ಮುಳುಗಡೆಯಾಗಿದೆ. ಶ್ರೀಗನರದ ತಗ್ಗು ಪ್ರದೇಶಗಳಾದ ಪೌರಿ ಗರ್ವಾಲ್ ಹಾಗೂ ಅಲ್ಲಿನ ಮಂದಿರಗಳು ನೀರಿನಲ್ಲಿ ಮುಳುಗಿದೆ. ಇನ್ನು ಅಲಂಕನಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 
 

ಉತ್ತರಖಂಡದ  ಶ್ರೀನಗರ, ಪಿಥೋಘಡ, ಚಮೋಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಮತ್ತೆ ದೇವ ಭೂಮಿ ಉತ್ತರಖಂಡದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಳೆಯಿಂದ ರಿಷಿಕೇಶ್ ಮಂದಿರ ಮುಳುಗಡೆಯಾಗಿದೆ. ಶ್ರೀಗನರದ ತಗ್ಗು ಪ್ರದೇಶಗಳಾದ ಪೌರಿ ಗರ್ವಾಲ್ ಹಾಗೂ ಅಲ್ಲಿನ ಮಂದಿರಗಳು ನೀರಿನಲ್ಲಿ ಮುಳುಗಿದೆ. ಇನ್ನು ಅಲಂಕನಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!