Rain: ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ತಪ್ಪಲಿಲ್ಲ ಸಂಕಟ!

Rain: ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ತಪ್ಪಲಿಲ್ಲ ಸಂಕಟ!

Published : Nov 21, 2021, 04:49 PM ISTUpdated : Nov 21, 2021, 05:35 PM IST

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ.  

ಬೆಂಗಳೂರು (ನ. 21): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು (Depression)  ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ (Tirupathi Thimmappa) ಸಂಕಷ್ಟ ತಂದಿಟ್ಟಿದೆ.  ದೇಗುಲ ನಗರದಲ್ಲಿ ಇಂಥ ಮಳೆ ಅನಾಹುತ ಘಟಿಸಿದ್ದು 1996 ಭೀಕರ ಪ್ರವಾಹದ ಬಳಿಕ ಇದೇ ಮೊದಲು ಎನ್ನಲಾಗುತ್ತಿದೆ. ತಿರುಪತಿ ಶ್ರೀ ವೆಂಕಟೇಶ್ವರ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಬಂದ್‌ ಮಾಡಲಾಗಿದೆ.

ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ. ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more