Rain: ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ತಪ್ಪಲಿಲ್ಲ ಸಂಕಟ!

Rain: ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ತಪ್ಪಲಿಲ್ಲ ಸಂಕಟ!

Published : Nov 21, 2021, 04:49 PM ISTUpdated : Nov 21, 2021, 05:35 PM IST

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ.  

ಬೆಂಗಳೂರು (ನ. 21): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು (Depression)  ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ (Tirupathi Thimmappa) ಸಂಕಷ್ಟ ತಂದಿಟ್ಟಿದೆ.  ದೇಗುಲ ನಗರದಲ್ಲಿ ಇಂಥ ಮಳೆ ಅನಾಹುತ ಘಟಿಸಿದ್ದು 1996 ಭೀಕರ ಪ್ರವಾಹದ ಬಳಿಕ ಇದೇ ಮೊದಲು ಎನ್ನಲಾಗುತ್ತಿದೆ. ತಿರುಪತಿ ಶ್ರೀ ವೆಂಕಟೇಶ್ವರ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಬಂದ್‌ ಮಾಡಲಾಗಿದೆ.

ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ. ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more