RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

Published : Mar 02, 2024, 11:15 AM ISTUpdated : Mar 02, 2024, 11:16 AM IST

ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ
RSS ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್
ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಲೋಕಾರ್ಪಣೆ

ದೆಹಲಿಯಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್ ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ(Man of the Millennium book) ಬಿಡುಗಡೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ  ವ್ಯಕ್ತಿ ನಿರ್ಮಾಣ, ಸಮಾಜ ನಿರ್ಮಾಣ, ರಾಷ್ಟ್ರ ನಿರ್ಮಾಣ ಹಾಗು ಚರಿತ್ರೆಯ ನಿರ್ಮಾಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಂದಿನ ಸಾಲಿನಲ್ಲಿರುತ್ತೆ ಎಂದು ಏಷ್ಯಾನೆಟ್ ನೆಟ್‌ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ ಅಭಿಪ್ರಾಯಪಟ್ರು. ನವದೆಹಲಿಯ(Dlehi) ಸಿಎಂ ಬಾಲಯೋಗಿ ಆಡಿಟೋರಿಯಂನಲ್ಲಿ RSS ಸಂಸ್ಥಾಪಕ ಡಾ.ಹೆಡಗೇವಾರ್(DR. Keshav Baliram hedgewar) ಮ್ಯಾನ್ ಆಫ್ ದಿ ಮಿಲೇನಿಯಾ ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನೆರವೇರಿತು.ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಸೀರ್ ಡಾ.ಹೆಡಗೇವಾರ್ ಅವರ ಜೀವನಚರಿತ್ರೆಯನ್ನು ಬಿಡುಗಡೆ ಮಾಡಿದ್ರು. ಇದೇ ವೇಳೆ ಮಾತನಾಡಿದ ಏಷ್ಯಾನೆಟ್ ನೆಟ್ವರ್ಕ್ ಚೇರ್ಮನ್ ರಾಜೇಶ್ ಕಾಲ್ರಾ  RSS ಸದಾ ರಾಷ್ಟ್ರದ ಮುಖ್ಯ ಅನ್ನುತ್ತೆ. ವ್ಯಕ್ತಿ, ಚರಿತ್ರೆ ಹಾಗೂ ಸಮಾಜ ನಿರ್ಮಾಣದಲ್ಲಿ ಸದಾ ಮುಂದಿರುತ್ತೆ ಅಂದ್ರು. ಇನ್ನು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿದ್ರು. ಡಾ. ಹೆಡಗೇವಾರ್ ಅವರ ದೇಶಭಕ್ತಿ ಎಂಥದ್ದು ಎಂದ್ರೆ ಈ ರಾಷ್ಟ್ರದಲ್ಲಿ ನಾವು ಹುಟ್ಟಿದ್ದೇವೆ ಇದು ನಮ್ಮ ಕರ್ತವ್ಯ ಎನ್ನುತ್ತಿದ್ದರು. ಅವರೊಬ್ಬ ರಾಜಿಯಾಗದ, ಕ್ರಿಯಾಶೀಲ ದೇಶಭಕ್ತ. ಇನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಎರಡು ಬಾರಿ ಜೈಲಿಗೆ ಹೋಗಿದ್ರು ಅಂದ್ರು. ರಾಜ್ಯಪಾಲ ನ್ಯಾ.ಅಬ್ದುಲ್ ನಸೀರ್ ಸಹ ಮಾತನಾಡಿ, ಈ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ತುಂಬಾ ಖುಷಿಯಾಗುತ್ತಿದೆ. ಡಾ.ಹೆಡಗೇವಾರ್ ಒಬ್ಬ ಮಹಾನ್ ರಾಷ್ಟ್ರಭಕ್ತ. ತಾಯಿನಾಡಿಗಾಗಿ ಅವರು ಬಾಲ್ಯದಿಂದಲೇ ಧ್ವನಿ ಎತ್ತಿದ್ದವರು ಎಂದು ಹಾಡಿ ಹೊಗಳಿದ್ರು.

ಇದನ್ನೂ ವೀಕ್ಷಿಸಿ:  ಬಸವನಗುಡಿ ಸಂಭ್ರಮ: ಫುಡ್, ಫನ್ ಆ್ಯಂಡ್ ಫ್ಯಾಷನ್ ಫೆಸ್ಟಿವಲ್‌ಗೆ ಭರ್ಜರಿ ರೆಸ್ಪಾನ್ಸ್

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more