ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

Published : Sep 21, 2020, 12:04 PM ISTUpdated : Nov 07, 2020, 06:46 PM IST

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಬೆಂಗಳೂರು (ಸೆ. 21): ಧಾರಾಕಾರ ಮಳೆಯಿಂದಾಗಿ ಯಾರೂ ಕೂಡಾ ಮನೆಯಿಂದ ಆಚೆ ಬರಲು ಭಯಪಡುತ್ತಿದ್ದಾರೆ. ಮಳೆ ತಗ್ಗಿದೆ ಎಂದು ಮನೆಯಿಂದ ಆಚೆ ಬಂದ ಮಹಿಳೆ ವಿದ್ಯುತ್ ತಂತಿ ಮೇಲೆ ಹೆಜ್ಜೆ ಇಟ್ಟು ಸಾವನ್ನಪ್ಪಿದ್ದಾರೆ. 

ಕಲಬುರ್ಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. 

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಚಿರತೆ ಮರಿಗಳು ಜಿರಾಫೆ ಮೇಲೆ ದಾಳಿ ಮಾಡಿದ್ದು, ತಾಯಿ ಚಿರತೆ ಮರಿಯನ್ನು ರಕ್ಷಿಸಿದ್ದು ಬಹಳ ಅದ್ಭುತವಾಗಿದೆ. ಹಾಗಾದರೆ ಇವೆಲ್ಲ ನಡೆದಿದ್ದೆಲ್ಲಿ? ಏನಿದು ಸ್ಟೋರಿ? ನೋಡೋಣ ಬನ್ನಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?