ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

Published : Sep 21, 2020, 12:04 PM ISTUpdated : Nov 07, 2020, 06:46 PM IST

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಬೆಂಗಳೂರು (ಸೆ. 21): ಧಾರಾಕಾರ ಮಳೆಯಿಂದಾಗಿ ಯಾರೂ ಕೂಡಾ ಮನೆಯಿಂದ ಆಚೆ ಬರಲು ಭಯಪಡುತ್ತಿದ್ದಾರೆ. ಮಳೆ ತಗ್ಗಿದೆ ಎಂದು ಮನೆಯಿಂದ ಆಚೆ ಬಂದ ಮಹಿಳೆ ವಿದ್ಯುತ್ ತಂತಿ ಮೇಲೆ ಹೆಜ್ಜೆ ಇಟ್ಟು ಸಾವನ್ನಪ್ಪಿದ್ದಾರೆ. 

ಕಲಬುರ್ಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. 

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಚಿರತೆ ಮರಿಗಳು ಜಿರಾಫೆ ಮೇಲೆ ದಾಳಿ ಮಾಡಿದ್ದು, ತಾಯಿ ಚಿರತೆ ಮರಿಯನ್ನು ರಕ್ಷಿಸಿದ್ದು ಬಹಳ ಅದ್ಭುತವಾಗಿದೆ. ಹಾಗಾದರೆ ಇವೆಲ್ಲ ನಡೆದಿದ್ದೆಲ್ಲಿ? ಏನಿದು ಸ್ಟೋರಿ? ನೋಡೋಣ ಬನ್ನಿ..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್