ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

Published : Sep 21, 2020, 12:04 PM ISTUpdated : Nov 07, 2020, 06:46 PM IST

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಬೆಂಗಳೂರು (ಸೆ. 21): ಧಾರಾಕಾರ ಮಳೆಯಿಂದಾಗಿ ಯಾರೂ ಕೂಡಾ ಮನೆಯಿಂದ ಆಚೆ ಬರಲು ಭಯಪಡುತ್ತಿದ್ದಾರೆ. ಮಳೆ ತಗ್ಗಿದೆ ಎಂದು ಮನೆಯಿಂದ ಆಚೆ ಬಂದ ಮಹಿಳೆ ವಿದ್ಯುತ್ ತಂತಿ ಮೇಲೆ ಹೆಜ್ಜೆ ಇಟ್ಟು ಸಾವನ್ನಪ್ಪಿದ್ದಾರೆ. 

ಕಲಬುರ್ಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. 

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಚಿರತೆ ಮರಿಗಳು ಜಿರಾಫೆ ಮೇಲೆ ದಾಳಿ ಮಾಡಿದ್ದು, ತಾಯಿ ಚಿರತೆ ಮರಿಯನ್ನು ರಕ್ಷಿಸಿದ್ದು ಬಹಳ ಅದ್ಭುತವಾಗಿದೆ. ಹಾಗಾದರೆ ಇವೆಲ್ಲ ನಡೆದಿದ್ದೆಲ್ಲಿ? ಏನಿದು ಸ್ಟೋರಿ? ನೋಡೋಣ ಬನ್ನಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?