ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ!

Published : Sep 21, 2020, 12:04 PM ISTUpdated : Nov 07, 2020, 06:46 PM IST

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಬೆಂಗಳೂರು (ಸೆ. 21): ಧಾರಾಕಾರ ಮಳೆಯಿಂದಾಗಿ ಯಾರೂ ಕೂಡಾ ಮನೆಯಿಂದ ಆಚೆ ಬರಲು ಭಯಪಡುತ್ತಿದ್ದಾರೆ. ಮಳೆ ತಗ್ಗಿದೆ ಎಂದು ಮನೆಯಿಂದ ಆಚೆ ಬಂದ ಮಹಿಳೆ ವಿದ್ಯುತ್ ತಂತಿ ಮೇಲೆ ಹೆಜ್ಜೆ ಇಟ್ಟು ಸಾವನ್ನಪ್ಪಿದ್ದಾರೆ. 

ಕಲಬುರ್ಗಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. 

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್ ಆಗಿದೆ. ಅಲ್ಲಿದ್ದ 30 ಮಂದಿನ ಸ್ಥಿತಿ ಏನಾಯಿತು? ಈ ಘಟನೆ ನಡೆದಿದ್ದೆಲ್ಲಿ? 

ಚಿರತೆ ಮರಿಗಳು ಜಿರಾಫೆ ಮೇಲೆ ದಾಳಿ ಮಾಡಿದ್ದು, ತಾಯಿ ಚಿರತೆ ಮರಿಯನ್ನು ರಕ್ಷಿಸಿದ್ದು ಬಹಳ ಅದ್ಭುತವಾಗಿದೆ. ಹಾಗಾದರೆ ಇವೆಲ್ಲ ನಡೆದಿದ್ದೆಲ್ಲಿ? ಏನಿದು ಸ್ಟೋರಿ? ನೋಡೋಣ ಬನ್ನಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!